25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

ಗರ್ಡಾಡಿ: ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತಾದಿಗಳು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆ ಕೈಗೊಂಡು ದೇವರ ದರ್ಶನ ಪಡೆದರು.

ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆಯ ಸಂದರ್ಭ ಗರ್ಡಾಡಿ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತದಾರ ವಿಠಲರವರು ಉಪಹಾರ ವ್ಯವಸ್ಥೆ ಮಾಡಿದರು. ನಂತರ ರಾತ್ರಿಯ ಊಟದ ವ್ಯವಸ್ಥೆಯನ್ನು ಶಾಸಕ ಹರೀಶ್ ಪೂಂಜರವರು ಮಾಡಿದರು ಎಂದು ಭಕ್ತಾದಿಗಳು ತಿಳಿಸಿದರು.

Related posts

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಲಾಯಿಲ: ಸಂವಿಧಾನ ಜಾಗೃತಿ ಜಾಥ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!