25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

ಗರ್ಡಾಡಿ: ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತಾದಿಗಳು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆ ಕೈಗೊಂಡು ದೇವರ ದರ್ಶನ ಪಡೆದರು.

ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆಯ ಸಂದರ್ಭ ಗರ್ಡಾಡಿ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತದಾರ ವಿಠಲರವರು ಉಪಹಾರ ವ್ಯವಸ್ಥೆ ಮಾಡಿದರು. ನಂತರ ರಾತ್ರಿಯ ಊಟದ ವ್ಯವಸ್ಥೆಯನ್ನು ಶಾಸಕ ಹರೀಶ್ ಪೂಂಜರವರು ಮಾಡಿದರು ಎಂದು ಭಕ್ತಾದಿಗಳು ತಿಳಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya
error: Content is protected !!