25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

ಅಂಡಿಂಜೆ: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಲ್ಲಿನ 7 ನೇ ತರಗತಿಯ ವಿದ್ಯಾರ್ಥಿ ಕುಮಾರಿ ಪ್ರಜ್ಞಾ ಇವರು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಮ್.ಸಿ ಅಭಿನಂದನೆ ಸಲ್ಲಿಸಿದರು.

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya
error: Content is protected !!