24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ ನಾಲ್ಕು ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.


ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಗಾಂಧಿಜಿಯವರ 155 ನೇ ಜಯಂತಿಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ 10 ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. 10 ನೇ ತರಗತಿಯ ತನ್ವಿತ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ . ಆಂಗ್ಲ ಭಾಷಾ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿಯ ಶ್ರೀನಿಕಾ ಪ್ರಥಮ ಸ್ಥಾನ 8 ತರಗತಿಯ ವೀಕ್ಷಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ .


Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya
error: Content is protected !!