23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

ಬಳಂಜ: ಇಲ್ಲಿಯ ಜನತಾ ಕಾಲನಿ ನಿವಾಸಿ ವಸಂತಿರವರು ಡಿ. 6 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ.

ಇವರು ಕೆಲವು ದಿನಗಳಿಂದ ವಿಪರೀತ ಜ್ವರ ದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಮುಂಬೈನಲ್ಲಿ ಉದ್ಯೋಗದಲ್ಲಿರುವ ಪತಿ ವಸಂತ ಹಾಗೂ ಐದು ತಿಂಗಳ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!