September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರುಗೊಂಡಿದೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ,, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರು ಗೊಂಡಿದೆ.

Related posts

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ಶಿಕ್ಷಕಿ ಕು। ಥಿಯೋಫಿಲಾ ಡಿಸೋಜ ರವರಿಗೆ ವಿದಾಯ ಸಮಾರ೦ಭ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
error: Content is protected !!