24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

ಬೆಳ್ತಂಗಡಿ: ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಾಜಿ ಶಾಸಕ ಕೀರ್ತಿಶೇಷ ದಿ.ವಸಂತ ಬಂಗೇರರವರ ಸ್ಥಾಪಕತ್ವದ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ ಪಡೆದಿರುತ್ತಾರೆ.

ಕಾಲೇಜು ವಿದ್ಯಾರ್ಥಿ ನಾಯಕರಾಗಿರುವ ಕೀರ್ತೆಶ್ ಅವರ ಸಾಧನೆಗೆ ಕಾಲೇಜು ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!