23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

ಗರ್ಡಾಡಿ: ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತಾದಿಗಳು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆ ಕೈಗೊಂಡು ದೇವರ ದರ್ಶನ ಪಡೆದರು.

ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆಯ ಸಂದರ್ಭ ಗರ್ಡಾಡಿ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತದಾರ ವಿಠಲರವರು ಉಪಹಾರ ವ್ಯವಸ್ಥೆ ಮಾಡಿದರು. ನಂತರ ರಾತ್ರಿಯ ಊಟದ ವ್ಯವಸ್ಥೆಯನ್ನು ಶಾಸಕ ಹರೀಶ್ ಪೂಂಜರವರು ಮಾಡಿದರು ಎಂದು ಭಕ್ತಾದಿಗಳು ತಿಳಿಸಿದರು.

Related posts

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya
error: Content is protected !!