23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

ಅಂಡಿಂಜೆ: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಇಲ್ಲಿನ 7 ನೇ ತರಗತಿಯ ವಿದ್ಯಾರ್ಥಿ ಕುಮಾರಿ ಪ್ರಜ್ಞಾ ಇವರು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಎಸ್.ಡಿ.ಎಮ್.ಸಿ ಅಭಿನಂದನೆ ಸಲ್ಲಿಸಿದರು.

Related posts

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!