32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ ನಾಲ್ಕು ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.


ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಗಾಂಧಿಜಿಯವರ 155 ನೇ ಜಯಂತಿಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ 10 ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. 10 ನೇ ತರಗತಿಯ ತನ್ವಿತ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ . ಆಂಗ್ಲ ಭಾಷಾ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿಯ ಶ್ರೀನಿಕಾ ಪ್ರಥಮ ಸ್ಥಾನ 8 ತರಗತಿಯ ವೀಕ್ಷಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ .


Related posts

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya
error: Content is protected !!