25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

ಬಳಂಜ: ಇಲ್ಲಿಯ ಜನತಾ ಕಾಲನಿ ನಿವಾಸಿ ವಸಂತಿರವರು ಡಿ. 6 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ.

ಇವರು ಕೆಲವು ದಿನಗಳಿಂದ ವಿಪರೀತ ಜ್ವರ ದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಮುಂಬೈನಲ್ಲಿ ಉದ್ಯೋಗದಲ್ಲಿರುವ ಪತಿ ವಸಂತ ಹಾಗೂ ಐದು ತಿಂಗಳ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya
error: Content is protected !!