ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

ಬಳಂಜ: ಇಲ್ಲಿಯ ಜನತಾ ಕಾಲನಿ ನಿವಾಸಿ ವಸಂತಿರವರು ಡಿ. 6 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ.

ಇವರು ಕೆಲವು ದಿನಗಳಿಂದ ವಿಪರೀತ ಜ್ವರ ದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಮುಂಬೈನಲ್ಲಿ ಉದ್ಯೋಗದಲ್ಲಿರುವ ಪತಿ ವಸಂತ ಹಾಗೂ ಐದು ತಿಂಗಳ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಶಿಶಿಲದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya
error: Content is protected !!