22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರುಗೊಂಡಿದೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ,, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರು ಗೊಂಡಿದೆ.

Related posts

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಶೇ. 98.75 ಫಲಿತಾಂಶ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya
error: Content is protected !!