September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರುಗೊಂಡಿದೆ ಎಂದು ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆ -ಇಂದಬೆಟ್ಟು ಅಂಬಡೆಬೆಟ್ಟು ಎಂಬಲ್ಲಿ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ ಎರಡುವರೆ ಕೋಟಿ ಅನುದಾನ ಮಂಜೂರು ಮತ್ತು ಮುಂಡಾಜೆ -ಧರ್ಮಸ್ಥಳ ರಸ್ತೆಯಲ್ಲಿ ಮೂರು ಕಡೆ ಸೇತುವೆ ಪುನರ್ ನಿರ್ಮಾಣ ಕಾಮಗಾರಿಗೆ,, 3 ಕೋಟಿ 75 ಲಕ್ಷ ಅನುದಾನ ಮಂಜೂರು ಗೊಂಡಿದೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಸೇತುವೆ ರಚನೆ ಕಾಮಗಾರಿ ಗಳಿಗೆ ಒಟ್ಟು 6 ಕೋಟಿ 25 ಲಕ್ಷ ಅನುದಾನ ಸರ್ಕಾರ ದಿಂದ ಮಂಜೂರು ಗೊಂಡಿದೆ.

Related posts

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್‌ನಿಂದ ವೀಲ್‌ಚೇರ್ ಹಸ್ತಾಂತರ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!