23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

ಕಡಿರುದ್ಯಾವರ ಗ್ರಾಮದ ಶಿರಿಬೈಲು ಪರಿಸರದಲ್ಲಿ ಡಿ.6 ರಂದು ತಡರಾತ್ರಿ ತೋಟಕ್ಕೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿಯಾಗಿದೆ.

ರಂಗನಾಥ್ ಹೆಬ್ಬಾರ್, ಚಂದನ್ ಹೆಬ್ಬಾರ್, ಕಿರಣ್ ಹೆಬ್ಬಾರ್ ಇವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಉಂಟು ಮಾಡಿದೆ.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya
error: Content is protected !!