26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

ಗರ್ಡಾಡಿ ಗ್ರಾಮದ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರ್ಕಾರವು ರೂ. 95.58 ಲಕ್ಷ ಅನುದಾನ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಯುವ ಮುಖಂಡರಾದ ರಕ್ಷಿತ್ ಶಿವರಾಂ ರವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಯೆಂದು ಬೆಳ್ತಂಗಡಿ ರತ್ನತ್ರಯ ಸಂಘದ ಪದಾಧಿಕಾರಿಗಳು ಹಾಗೂ ಧರ್ಮಸ್ಥಳದ ಕೆ ಜಯಕೀರ್ತಿ ಜೈನ್ ರವರು ತಿಳಿಸಿದ್ದಾರೆ.

Related posts

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya
error: Content is protected !!