23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

ಉಜಿರೆ ಡಿ.7: ಆಳ್ವಾಸ್ ಸೆಂಟ್ರಲ್ ಸ್ಕೂಲ್ ಮೂಡಬಿದರೆಯಲ್ಲಿ ಡಿ.5 ರಂದು ಆಯೋಜಿಸಿದ್ದ ಸೈನ್ಸ್ ಸೊಸೈಟಿ ಆಫ್ ಇಂಡಿಯಾ (ಎಸ್‌ಎಸ್‌ಐ) ವತಿಯಿಂದರ ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ ಇಎಫ್) 2024-25 ಪ್ರಾದೇಶಿಕ ಮಟ್ಟದ ಸ್ಪರ್ಧೆಯಲ್ಲಿ 10 ನೇ ತರಗತಿಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಭಾಗವಹಿಸಿ ಚಿನ್ನದ ಪದಕವನ್ನು ಪಡೆದುಕೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮತ್ತು ಸೈನ್ಸ್ ಸೊಸೈಟಿ ಆಫ್ ಇಂಡಿಯಾದ ತೀರ್ಪುಗಾರ ನಾರಾಯಣ ಅಯ್ಯರ್ ರವರು ಅಭಿನಂದಿಸಿದರು.

“ಕೃಷಿ ತ್ಯಾಜ್ಯಗಳು ಮತ್ತು ಕಳೆಗಳಿಗೆ ಮೌಲ್ಯವರ್ಧನೆ” ಎಂಬ ಶೀರ್ಷಿಕೆಯ ಯೋಜನೆಯನ್ನು ಪ್ರಸ್ತುತ ಪಡಿಸಿದ್ದರು.
ಇವರಿಗೆ ಶಿಕ್ಷಕಿ ಧನ್ಯವತಿ ಕೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
error: Content is protected !!