September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

ಇಳಂತಿಲ : ಇಲ್ಲಿಯ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ, ಕುವೆಟ್ಟು ತುಳು ಶಿವಳ್ಳಿ ಸಭಾ ವಲಯದಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀಶ ಮುಚ್ಚಿನ್ನಾಯ, ಅನಂತ ಭಟ್ ಕೊಯ್ಯುರು, ಸೂರ್ಯನಾರಾಯಣ ಪುತ್ತೂರಾಯ, ಅಮ್ಮಣ್ಣಾಯ ಪಾಲ್ಗೊಂಡಿದ್ದರು.

Related posts

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!