September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

ಇಳಂತಿಲ : ಇಲ್ಲಿಯ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ, ಕುವೆಟ್ಟು ತುಳು ಶಿವಳ್ಳಿ ಸಭಾ ವಲಯದಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀಶ ಮುಚ್ಚಿನ್ನಾಯ, ಅನಂತ ಭಟ್ ಕೊಯ್ಯುರು, ಸೂರ್ಯನಾರಾಯಣ ಪುತ್ತೂರಾಯ, ಅಮ್ಮಣ್ಣಾಯ ಪಾಲ್ಗೊಂಡಿದ್ದರು.

Related posts

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!