July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

ಕಡಿರುದ್ಯಾವರ ಗ್ರಾಮದ ಶಿರಿಬೈಲು ಪರಿಸರದಲ್ಲಿ ಡಿ.6 ರಂದು ತಡರಾತ್ರಿ ತೋಟಕ್ಕೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿಯಾಗಿದೆ.

ರಂಗನಾಥ್ ಹೆಬ್ಬಾರ್, ಚಂದನ್ ಹೆಬ್ಬಾರ್, ಕಿರಣ್ ಹೆಬ್ಬಾರ್ ಇವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಉಂಟು ಮಾಡಿದೆ.

Related posts

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya
error: Content is protected !!