July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

ಮುಂಡಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪೃಥ್ವಿನಿ ಶೆಟ್ಟಿ ಇವರು ಉತ್ಕೃಷ್ಟ ಪ್ರದರ್ಶನ ನೀಡುವುದರ ಮೂಲಕ ವೈಯಕ್ತಿಕ ಆಲ್ ರೌಂಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾಲಿನಿ ಪ್ರಸಾದ್ ಶೆಟ್ಟಿ ದಂಪತಿ ಪುತ್ರಿಯಾಗಿರುವ ಇವರು ಪ್ರಸ್ತುತ ಹಿರಿಯ ಪ್ರಾಥಮಿಕ ಶಾಲೆ ತೋಟತ್ತಾಡಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya
error: Content is protected !!