September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

ಮುಂಡಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪೃಥ್ವಿನಿ ಶೆಟ್ಟಿ ಇವರು ಉತ್ಕೃಷ್ಟ ಪ್ರದರ್ಶನ ನೀಡುವುದರ ಮೂಲಕ ವೈಯಕ್ತಿಕ ಆಲ್ ರೌಂಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾಲಿನಿ ಪ್ರಸಾದ್ ಶೆಟ್ಟಿ ದಂಪತಿ ಪುತ್ರಿಯಾಗಿರುವ ಇವರು ಪ್ರಸ್ತುತ ಹಿರಿಯ ಪ್ರಾಥಮಿಕ ಶಾಲೆ ತೋಟತ್ತಾಡಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya
error: Content is protected !!