24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

ಗರ್ಡಾಡಿ ಗ್ರಾಮದ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರ್ಕಾರವು ರೂ. 95.58 ಲಕ್ಷ ಅನುದಾನ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಯುವ ಮುಖಂಡರಾದ ರಕ್ಷಿತ್ ಶಿವರಾಂ ರವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಯೆಂದು ಬೆಳ್ತಂಗಡಿ ರತ್ನತ್ರಯ ಸಂಘದ ಪದಾಧಿಕಾರಿಗಳು ಹಾಗೂ ಧರ್ಮಸ್ಥಳದ ಕೆ ಜಯಕೀರ್ತಿ ಜೈನ್ ರವರು ತಿಳಿಸಿದ್ದಾರೆ.

Related posts

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!