24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

ಗುರುವಾಯನಕೆರೆ : ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಡಿ. 7ರಿಂದ ಹೊಸ ಆಡಳಿತದೊಂದಿಗೆ ಪ್ರಖ್ಯಾತ ಹೋಟೆಲ್ ಉದ್ಯಮಿ ಬೆಳ್ತಂಗಡಿಯ ಜೋರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ ನ ನಿರ್ವಹಣಾ ತಂಡದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶಿಷ್ಟ ಅನುಭವವನ್ನು ನೀಡಲು ಸಜ್ಜಾಗಿದೆ. ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟದ ಯಶಸ್ಸು ಸಾಧಿಸಿರುವ ಈ ಹೊಸ ನಿರ್ವಹಣೆ, ಆಹಾರಪ್ರಿಯರಿಗೆ ವಿಶೇಷ ರುಚಿಗಳ ಸಂಭ್ರಮವನ್ನು ನೀಡುವ ಪ್ರಸಿದ್ಧ ತಾಣವಾಗುವ ಭರವಸೆ ನೀಡುತ್ತದೆ.

ಇದರ ಉದ್ಘಾಟನೆ ಮತ್ತು ಆಶೀರ್ವಚನವನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ಫಾ. ವಾಲ್ಟರ್ ಡಿಮೆಲ್ಲೊ ನೆರವೇರಿಸಿದರು. ಸಿ. ವಿ. ಸಿ. ಸಂಸ್ಥೆಯ ಜೇಮ್ಸ್ ಡಿಸೋಜಾ, ಅಲ್ಫೋನ್ಸ್ ಡಿಸೋಜಾ, ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಗೋಕುಲ್ ದಾಸ್ ಭಂಡಾರ್ಕರ್, ವಿಜಯ್ ಡಿಕುನ್ಹಾ, ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಮೋಹನ್ ಕುಮಾರ್, ಜೈಸಾನ್ ಡಿಸೋಜಾ, ಅಶ್ವಿನಿ ಡಿಸೋಜಾ, ಹೆರಿಕ್ ಡಿಸೋಜಾ, ಫ್ರಾಂಕಿ ಡಿಸೋಜಾ, ಪೌಲಿನ್ ರೇಗೊ, ಜೆರಾಲ್ಡ್ ಕೊರೆಯ, ಜೆಸಿಂತಾ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು. ವಿನ್ಸೆಂಟ್ ಮೊರಾಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related posts

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!