September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನಾ ಸಭೆ ಡಿ.7 ರಂದು ಶ್ರೀ ವೇಣುಗೋಪಾಲಕೃಷ್ಣ ಸಭಾಭವನ ಕಾಶಿಮಠ ನಾರಾವಿಯಲ್ಲಿ ಆರಂಭಗೊಂಡಿದೆ.

ತಹಶೀಲ್ದಾರ್ ಪೃಥ್ವಿ ಸಾನಿಕಮ್ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ , ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರ , ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಸಪ್ಪ, ತೋಟಗಾರಿಕಾ

ಇಲಾಖೆಯ ಚಂದ್ರಶೇಖರ್, ಸಿಡಿಪಿಓ ಪ್ರಿಯಾ ಆಗ್ನೇಸ್, ತಾ.ಪಂ. ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಬಿ.ಸಿ.ಎಂ. ಇಲಾಖೆಯ ಜೋಸೆಫ್, ತಾ.ಪಂ. ಸಂಯೋಜಕ ಜಯಾನಂದ , ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ಗ್ರಾ.ಪಂ ಸದಸ್ಯರು, ಪಿಡಿಒ, ಕಾರ್‍ಯದರ್ಶಿಗಳು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದರು.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಅಜ್ಜ–ಅಜ್ಜಿಯರೊಂದಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳ ಆತ್ಮೀಯ ಸಮಾಗಮ

Suddi Udaya

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
error: Content is protected !!