25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ 6ನೇ ತರಗತಿಯ ವಿದ್ಯಾರ್ಥಿ ಅನ್ವಿತ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ .ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಕಾಯರ್ತಡ್ಕ: ಕುಂಬಾರ ಸೇವಾ ಸಂಘದ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ

Suddi Udaya
error: Content is protected !!