September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

ಉಜಿರೆ ಡಿ.7: ಆಳ್ವಾಸ್ ಸೆಂಟ್ರಲ್ ಸ್ಕೂಲ್ ಮೂಡಬಿದರೆಯಲ್ಲಿ ಡಿ.5 ರಂದು ಆಯೋಜಿಸಿದ್ದ ಸೈನ್ಸ್ ಸೊಸೈಟಿ ಆಫ್ ಇಂಡಿಯಾ (ಎಸ್‌ಎಸ್‌ಐ) ವತಿಯಿಂದರ ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ ಇಎಫ್) 2024-25 ಪ್ರಾದೇಶಿಕ ಮಟ್ಟದ ಸ್ಪರ್ಧೆಯಲ್ಲಿ 10 ನೇ ತರಗತಿಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಭಾಗವಹಿಸಿ ಚಿನ್ನದ ಪದಕವನ್ನು ಪಡೆದುಕೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮತ್ತು ಸೈನ್ಸ್ ಸೊಸೈಟಿ ಆಫ್ ಇಂಡಿಯಾದ ತೀರ್ಪುಗಾರ ನಾರಾಯಣ ಅಯ್ಯರ್ ರವರು ಅಭಿನಂದಿಸಿದರು.

“ಕೃಷಿ ತ್ಯಾಜ್ಯಗಳು ಮತ್ತು ಕಳೆಗಳಿಗೆ ಮೌಲ್ಯವರ್ಧನೆ” ಎಂಬ ಶೀರ್ಷಿಕೆಯ ಯೋಜನೆಯನ್ನು ಪ್ರಸ್ತುತ ಪಡಿಸಿದ್ದರು.
ಇವರಿಗೆ ಶಿಕ್ಷಕಿ ಧನ್ಯವತಿ ಕೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಮುಳಿಯದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಭ್ರಮ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

Suddi Udaya
error: Content is protected !!