September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

ಹೊಸಂಗಡಿ: ಇಲ್ಲಿಯ ಕೊಡಮಣಿ ಶ್ರೀ ದೇವಿ ಕೃಪಾದ ಶ್ರೀಮತಿ ಮೀನಾಕ್ಷಿ (57ವ) ರವರು ಡಿ.5 ರಂದು ನಿಧನರಾಗಿದ್ದಾರೆ.

ಮೃತರು ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಬಿ. ರಾಜು ಪೂಜಾರಿ, ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya
error: Content is protected !!