25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

ಇಳಂತಿಲ : ಇಲ್ಲಿಯ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ, ಕುವೆಟ್ಟು ತುಳು ಶಿವಳ್ಳಿ ಸಭಾ ವಲಯದಿಂದ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀಶ ಮುಚ್ಚಿನ್ನಾಯ, ಅನಂತ ಭಟ್ ಕೊಯ್ಯುರು, ಸೂರ್ಯನಾರಾಯಣ ಪುತ್ತೂರಾಯ, ಅಮ್ಮಣ್ಣಾಯ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!