July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

ಕಡಿರುದ್ಯಾವರ ಗ್ರಾಮದ ಶಿರಿಬೈಲು ಪರಿಸರದಲ್ಲಿ ಡಿ.6 ರಂದು ತಡರಾತ್ರಿ ತೋಟಕ್ಕೆ ಕಾಡಾನೆಯು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿಯಾಗಿದೆ.

ರಂಗನಾಥ್ ಹೆಬ್ಬಾರ್, ಚಂದನ್ ಹೆಬ್ಬಾರ್, ಕಿರಣ್ ಹೆಬ್ಬಾರ್ ಇವರ ತೋಟಕ್ಕೆ ನುಗ್ಗಿದ ಕಾಡಾನೆ ಅಡಕೆ, ತೆಂಗು ಹಾಗೂ ಬಾಳೆ ಗಿಡಗಳಿಗೆ ಹಾನಿ ಉಂಟು ಮಾಡಿದೆ.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya
error: Content is protected !!