30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

ಗರ್ಡಾಡಿ ಗ್ರಾಮದ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರ್ಕಾರವು ರೂ. 95.58 ಲಕ್ಷ ಅನುದಾನ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಯುವ ಮುಖಂಡರಾದ ರಕ್ಷಿತ್ ಶಿವರಾಂ ರವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಯೆಂದು ಬೆಳ್ತಂಗಡಿ ರತ್ನತ್ರಯ ಸಂಘದ ಪದಾಧಿಕಾರಿಗಳು ಹಾಗೂ ಧರ್ಮಸ್ಥಳದ ಕೆ ಜಯಕೀರ್ತಿ ಜೈನ್ ರವರು ತಿಳಿಸಿದ್ದಾರೆ.

Related posts

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ: ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣ ಶಬರಾಯ ನಿಧನ

Suddi Udaya
error: Content is protected !!