ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

ಗರ್ಡಾಡಿ ಗ್ರಾಮದ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರ್ಕಾರವು ರೂ. 95.58 ಲಕ್ಷ ಅನುದಾನ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಯುವ ಮುಖಂಡರಾದ ರಕ್ಷಿತ್ ಶಿವರಾಂ ರವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆಯೆಂದು ಬೆಳ್ತಂಗಡಿ ರತ್ನತ್ರಯ ಸಂಘದ ಪದಾಧಿಕಾರಿಗಳು ಹಾಗೂ ಧರ್ಮಸ್ಥಳದ ಕೆ ಜಯಕೀರ್ತಿ ಜೈನ್ ರವರು ತಿಳಿಸಿದ್ದಾರೆ.

Related posts

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಯಶಸ್ವಿಗೆ ಶ್ರಮಿಸಿದವರಿಗೆ ಧನ್ನೋಸ್ಮಿ ಕಾರ್ಯಕ್ರಮ: ಶ್ರಮಿಸಿದ ಎಲ್ಲಾ ಸ್ವಯಂ ಸೇವಕರಿಗೆ ಗೌರವಾಪ೯ಣೆ

Suddi Udaya

ಮರಳಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!