April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

ಗುರುವಾಯನಕೆರೆ : ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಡಿ. 7ರಿಂದ ಹೊಸ ಆಡಳಿತದೊಂದಿಗೆ ಪ್ರಖ್ಯಾತ ಹೋಟೆಲ್ ಉದ್ಯಮಿ ಬೆಳ್ತಂಗಡಿಯ ಜೋರ್ಡನ್ ಫ್ಯಾಮಿಲಿ ರೆಸ್ಟೋರೆಂಟ್ ನ ನಿರ್ವಹಣಾ ತಂಡದ ಅಡಿಯಲ್ಲಿ ಕಾರ್ಯನಿರ್ವಹಿಸಲಿದ್ದು, ವಿಶಿಷ್ಟ ಅನುಭವವನ್ನು ನೀಡಲು ಸಜ್ಜಾಗಿದೆ. ತಮ್ಮ ಕ್ಷೇತ್ರದಲ್ಲಿ ಉನ್ನತ ಮಟ್ಟದ ಯಶಸ್ಸು ಸಾಧಿಸಿರುವ ಈ ಹೊಸ ನಿರ್ವಹಣೆ, ಆಹಾರಪ್ರಿಯರಿಗೆ ವಿಶೇಷ ರುಚಿಗಳ ಸಂಭ್ರಮವನ್ನು ನೀಡುವ ಪ್ರಸಿದ್ಧ ತಾಣವಾಗುವ ಭರವಸೆ ನೀಡುತ್ತದೆ.

ಇದರ ಉದ್ಘಾಟನೆ ಮತ್ತು ಆಶೀರ್ವಚನವನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ ಪ್ರಧಾನ ಧರ್ಮಗುರು ವಂ. ಫಾ. ವಾಲ್ಟರ್ ಡಿಮೆಲ್ಲೊ ನೆರವೇರಿಸಿದರು. ಸಿ. ವಿ. ಸಿ. ಸಂಸ್ಥೆಯ ಜೇಮ್ಸ್ ಡಿಸೋಜಾ, ಅಲ್ಫೋನ್ಸ್ ಡಿಸೋಜಾ, ಬೆಳ್ತಂಗಡಿ ಕ್ಯಾಥೋಲಿಕ್ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಹೆನ್ರಿ ಲೋಬೊ, ಗೋಕುಲ್ ದಾಸ್ ಭಂಡಾರ್ಕರ್, ವಿಜಯ್ ಡಿಕುನ್ಹಾ, ಉಜಿರೆ ಲಕ್ಷ್ಮೀ ಗ್ರೂಪ್ಸ್ ನ ಮೋಹನ್ ಕುಮಾರ್, ಜೈಸಾನ್ ಡಿಸೋಜಾ, ಅಶ್ವಿನಿ ಡಿಸೋಜಾ, ಹೆರಿಕ್ ಡಿಸೋಜಾ, ಫ್ರಾಂಕಿ ಡಿಸೋಜಾ, ಪೌಲಿನ್ ರೇಗೊ, ಜೆರಾಲ್ಡ್ ಕೊರೆಯ, ಜೆಸಿಂತಾ ಮೋನಿಸ್ ಮೊದಲಾದವರು ಉಪಸ್ಥಿತರಿದ್ದರು. ವಿನ್ಸೆಂಟ್ ಮೊರಾಸ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related posts

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!