July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ರವರ ಅಧ್ಯಕ್ಷತೆಯಲ್ಲಿ ನಾರಾವಿ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನಾ ಸಭೆ ಡಿ.7 ರಂದು ಶ್ರೀ ವೇಣುಗೋಪಾಲಕೃಷ್ಣ ಸಭಾಭವನ ಕಾಶಿಮಠ ನಾರಾವಿಯಲ್ಲಿ ಆರಂಭಗೊಂಡಿದೆ.

ತಹಶೀಲ್ದಾರ್ ಪೃಥ್ವಿ ಸಾನಿಕಮ್ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ , ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ಉಪಾಧ್ಯಕ್ಷೆ ಶ್ರೀಮತಿ ಸುಮಿತ್ರ , ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬಸಪ್ಪ, ತೋಟಗಾರಿಕಾ

ಇಲಾಖೆಯ ಚಂದ್ರಶೇಖರ್, ಸಿಡಿಪಿಓ ಪ್ರಿಯಾ ಆಗ್ನೇಸ್, ತಾ.ಪಂ. ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಬಿ.ಸಿ.ಎಂ. ಇಲಾಖೆಯ ಜೋಸೆಫ್, ತಾ.ಪಂ. ಸಂಯೋಜಕ ಜಯಾನಂದ , ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಉದಯ ಹೆಗ್ಡೆ, ಗ್ರಾ.ಪಂ ಸದಸ್ಯರು, ಪಿಡಿಒ, ಕಾರ್‍ಯದರ್ಶಿಗಳು, ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದರು.

Related posts

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya
error: Content is protected !!