24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

ಉಜಿರೆ ಡಿ.7: ಆಳ್ವಾಸ್ ಸೆಂಟ್ರಲ್ ಸ್ಕೂಲ್ ಮೂಡಬಿದರೆಯಲ್ಲಿ ಡಿ.5 ರಂದು ಆಯೋಜಿಸಿದ್ದ ಸೈನ್ಸ್ ಸೊಸೈಟಿ ಆಫ್ ಇಂಡಿಯಾ (ಎಸ್‌ಎಸ್‌ಐ) ವತಿಯಿಂದರ ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ ಇಎಫ್) 2024-25 ಪ್ರಾದೇಶಿಕ ಮಟ್ಟದ ಸ್ಪರ್ಧೆಯಲ್ಲಿ 10 ನೇ ತರಗತಿಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಭಾಗವಹಿಸಿ ಚಿನ್ನದ ಪದಕವನ್ನು ಪಡೆದುಕೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮತ್ತು ಸೈನ್ಸ್ ಸೊಸೈಟಿ ಆಫ್ ಇಂಡಿಯಾದ ತೀರ್ಪುಗಾರ ನಾರಾಯಣ ಅಯ್ಯರ್ ರವರು ಅಭಿನಂದಿಸಿದರು.

“ಕೃಷಿ ತ್ಯಾಜ್ಯಗಳು ಮತ್ತು ಕಳೆಗಳಿಗೆ ಮೌಲ್ಯವರ್ಧನೆ” ಎಂಬ ಶೀರ್ಷಿಕೆಯ ಯೋಜನೆಯನ್ನು ಪ್ರಸ್ತುತ ಪಡಿಸಿದ್ದರು.
ಇವರಿಗೆ ಶಿಕ್ಷಕಿ ಧನ್ಯವತಿ ಕೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯು ಅಮಾನವೀಯ: ಶ್ರೀನಿವಾಸ ರಾವ್ ಖಂಡನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಬೆಳ್ತಂಗಡಿ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ವಿಶ್ವ ಸ್ಕಾರ್ಪ್ ದಿನಾಚರಣೆ ಹಾಗೂ ಸನ್ ರೈಸ್ ದಿನಾಚರಣೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya
error: Content is protected !!