22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

ಉಜಿರೆ ಡಿ.7: ಆಳ್ವಾಸ್ ಸೆಂಟ್ರಲ್ ಸ್ಕೂಲ್ ಮೂಡಬಿದರೆಯಲ್ಲಿ ಡಿ.5 ರಂದು ಆಯೋಜಿಸಿದ್ದ ಸೈನ್ಸ್ ಸೊಸೈಟಿ ಆಫ್ ಇಂಡಿಯಾ (ಎಸ್‌ಎಸ್‌ಐ) ವತಿಯಿಂದರ ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ ಇಎಫ್) 2024-25 ಪ್ರಾದೇಶಿಕ ಮಟ್ಟದ ಸ್ಪರ್ಧೆಯಲ್ಲಿ 10 ನೇ ತರಗತಿಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಭಾಗವಹಿಸಿ ಚಿನ್ನದ ಪದಕವನ್ನು ಪಡೆದುಕೊಂಡು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಈ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮತ್ತು ಸೈನ್ಸ್ ಸೊಸೈಟಿ ಆಫ್ ಇಂಡಿಯಾದ ತೀರ್ಪುಗಾರ ನಾರಾಯಣ ಅಯ್ಯರ್ ರವರು ಅಭಿನಂದಿಸಿದರು.

“ಕೃಷಿ ತ್ಯಾಜ್ಯಗಳು ಮತ್ತು ಕಳೆಗಳಿಗೆ ಮೌಲ್ಯವರ್ಧನೆ” ಎಂಬ ಶೀರ್ಷಿಕೆಯ ಯೋಜನೆಯನ್ನು ಪ್ರಸ್ತುತ ಪಡಿಸಿದ್ದರು.
ಇವರಿಗೆ ಶಿಕ್ಷಕಿ ಧನ್ಯವತಿ ಕೆ ಮಾರ್ಗದರ್ಶನ ನೀಡಿರುತ್ತಾರೆ.

Related posts

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya
error: Content is protected !!