32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya
error: Content is protected !!