July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!