September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಮಳೆ; ಸಿಯೋನ್ ಆಶ್ರಮದ ತಡೆಗೋಡೆ ಕುಸಿತ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!