24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

ವೇಣೂರು: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ ಹಾಗೂ ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮವು ಡಿ.8ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಶ್ರೀ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗೀರೀಶ್ ಕೆ.ಹೆಚ್.ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಸಂಸ್ಥಾಪಕ ಅನಿಲ್ ದಾಸ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಮಂಗಳೂರು ಜಿಲ್ಲಾ ಖಾಸಾಗಿ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವಿಠಲ ಅಬುರ, ಕುಕ್ಕೇಡಿ ಗ್ರಾ.ಪಂ‌ ಅಧ್ಯಕ್ಷೆ ಅನಿತಾ, ಕುಂಭಶ್ರೀ ವೈಭವದ ಗೌರವಾಧ್ಯಕ್ಷರಾದ ಹರೀಶ್ ಪೊಕ್ಕಿ, ಗುರುಪ್ರಕಾಶ್ ಕಕ್ಕೆಪದವು, ಅಧ್ಯಕ್ಷ ಅಶ್ವಿತ್ ಕುಲಾಲ್, ಕುಂಭಶ್ರೀ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಪ್ರಾಂಶುಪಾಲ ಓಮನಾ, ಉಪ ಪ್ರಾಂಶುಪಾಲರಾದ ವಿನಯ ಎಂ.ಎಸ್, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಶಿಕ್ಷಕ ರಕ್ಷಕ ಸಂಘದವರು, ಕುಂಭಶ್ರೀ ವೈಭವ ಸಮಿತಿ‌ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕುಂಭಶ್ರೀ ವಿದ್ಯಾಸಂಸ್ಥೆ ಸಂಚಾಲಕರು ಸಂಸ್ಥಾಪಕರಾದ ಅಶ್ವಿತ್ ಕುಲಾಲ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.

Related posts

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya
error: Content is protected !!