28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya
error: Content is protected !!