22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಆಜ್ಞಾ- ಅರಿವಿನ ಧ್ಯಾನ ಕಾರ್ಯಕ್ರಮ ಸಂಪನ್ನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya
error: Content is protected !!