24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಬಳ್ಳಾಲರಾಯನ ದುರ್ಗಕ್ಕೆ ಚಾರಣಕ್ಕೆ ಬಂದು ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಪತ್ತೆ

Suddi Udaya
error: Content is protected !!