July 23, 2026
Uncategorized

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

ವೇಣೂರು: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ ಹಾಗೂ ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮವು ಡಿ.8ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಶ್ರೀ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗೀರೀಶ್ ಕೆ.ಹೆಚ್.ವಹಿಸಿದ್ದರು.

ವೇದಿಕೆಯಲ್ಲಿ ಮಂಗಳೂರು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಸಂಸ್ಥಾಪಕ ಅನಿಲ್ ದಾಸ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಮಂಗಳೂರು ಜಿಲ್ಲಾ ಖಾಸಾಗಿ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವಿಠಲ ಅಬುರ, ಕುಕ್ಕೇಡಿ ಗ್ರಾ.ಪಂ‌ ಅಧ್ಯಕ್ಷೆ ಅನಿತಾ, ಕುಂಭಶ್ರೀ ವೈಭವದ ಗೌರವಾಧ್ಯಕ್ಷರಾದ ಹರೀಶ್ ಪೊಕ್ಕಿ, ಗುರುಪ್ರಕಾಶ್ ಕಕ್ಕೆಪದವು, ಅಧ್ಯಕ್ಷ ಅಶ್ವಿತ್ ಕುಲಾಲ್, ಕುಂಭಶ್ರೀ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಪ್ರಾಂಶುಪಾಲ ಓಮನಾ, ಉಪ ಪ್ರಾಂಶುಪಾಲರಾದ ವಿನಯ ಎಂ.ಎಸ್, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಶಿಕ್ಷಕ ರಕ್ಷಕ ಸಂಘದವರು, ಕುಂಭಶ್ರೀ ವೈಭವ ಸಮಿತಿ‌ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕುಂಭಶ್ರೀ ವಿದ್ಯಾಸಂಸ್ಥೆ ಸಂಚಾಲಕರು ಸಂಸ್ಥಾಪಕರಾದ ಅಶ್ವಿತ್ ಕುಲಾಲ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಸೇವಾ ಟ್ರಸ್ಟ್ ವತಿಯಿಂದ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!