24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಇಂದಬೆಟ್ಟು, ನಾವೂರು, ಕನ್ಯಾಡಿ, ಮಲವಂತಿಗೆ, ಮಿತ್ತಬಾಗಿಲು ಮತ್ತು ಕಡಿರುದ್ಯಾವರ ಗ್ರಾಮಗಳ ಸಹಕಾರವ್ಯಾಪ್ತಿಗೆ ಒಳಪಟ್ಟ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ ಮುಂದಿನ 5ವರ್ಷದ ಅವಧಿಯ ಆಡಳಿತ ಮಂಡಳಿಗೆ ಡಿ.8ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತೀಯ (ಬಿಜೆಪಿ) ಎಲ್ಲಾ ಅಭ್ಯರ್ಥಿಗಳು ಭಾರಿ ಮತಗಳ ಅಂತರದಲ್ಲಿ ವಿಜಯಿಶಾಲಿಯಾಗಿದ್ದಾರೆ.

ಅಭ್ಯರ್ಥಿಗಳಾದ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತ ಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.

ಸಾಲಗಾರ ಹಿಂದುಳಿದ ವರ್ಗ ‘ಎ’ ಕ್ಷೇತ್ರ ದಿಂದ ರಮೇಶ್ ಕೆಂಗಾಜೆ, ಸಾಲಗಾರ ಹಿಂದುಳಿದ ವರ್ಗ ‘ಬಿ’ ಕ್ಷೇತ್ರ ದಿಂದ ಶೀನಪ್ಪ ಗೌಡ, ಸಾಲಗಾರ ಮಹಿಳಾ ಕ್ಷೇತ್ರ ದಿಂದ ಪುಷ್ಪಲತಾ.ಕೆ, ವೇದಾವತಿ, ಸಾಲಗಾರ ಪ.ಜಾತಿ ಕ್ಷೇತ್ರದಿಂದ ರಘುನಾಥ, ಸಾಲಗಾರ ಪ.ಪಂಗಡ ಕ್ಷೇತ್ರದಿಂದ ಸತೀಶ್‌ ನಾಯ್ಕ ಬಹುಮತ ಗಳಿಂದ ಜಯ ಸಾಧಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya
error: Content is protected !!