23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

ಆರಂಬೋಡಿ ಗ್ರಾಮದ ನಿವಾಸಿ ಚೈತ್ರಾ ವಿ. ಪೂಜಾರಿಯವರು ವಿಟ್ಲ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಆರಂಬೋಡಿಯಲ್ಲಿ ಪ್ರಾಥಮಿಕ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ಹೈಸ್ಕೂಲ್ ಮತ್ತು ಪಿ.ಯು.ಸಿ ಮಹಾವೀರ ಕಾಲೇಜಿನಲ್ಲಿ ಪದವಿ ಹಾಗೂ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಯು.ಜಿ ಸಿ ಮತ್ತು ಕೆ.ಎಸ್.ಇ‌.ಟಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಕೆ ಪೂರೈಸಿದ ಪ್ರತಿಭಾವಂತೆ ಶಿಕ್ಷಕಿಯಾಗಿದ್ದಾರೆ.

Related posts

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya

ಗರ್ಡಾಡಿ: ಯಶ್ವಿತಾ ಭಂಡಾರಿ ಅವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya
error: Content is protected !!