25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

ಉಜಿರೆ ಗ್ರಾಮ ಬಡೆಕೊಟ್ಟು ನಿವಾಸಿ ವೃದ್ಧೆ ಸುಶೀಲಾ ಇವರ ಮನೆಯ ಛಾವಣಿ ಕಳೆದ ಮಳೆಗಾಲದಲ್ಲಿ ಸುರಿದ ಭೀಕರ ಮಳೆಗೆ ಬೀಳುವ ಹಂತದಲ್ಲಿದ್ದು,ಇದನ್ನು ಮನಗಂಡು ಉಜಿರೆ ಬೆಳಾಲು ಹಾಗೂ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದವರು  ತಾತ್ಕಾಲಿಕವಾಗಿ ಟರ್ಪಾಲ್ ಹೊದೆಸಿ ಸರಿಪಡಿಸಿದ್ದರು.

ಇದೀಗ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಯೋಜನೆಯ ಕಾರ್ಯಕ್ರಮದಲ್ಲಿ ಇವರಿಗೆ ಹೊಸ ಮನೆಯು ನಿರ್ಮಾಣಗೊಳ್ಳಲಿದ್ದು ಇದರ ಅಂಗವಾಗಿ ಮನೆಯ ಪಾಯಕ್ಕಾಗಿ ಮಣ್ಣು ತೆಗೆಯುವ ಕೆಲಸವನ್ನು ಶ್ರಮದಾನದ ಮೂಲಕ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು ಸೇವೆ ಸಲ್ಲಿಸಿ ವೃದ್ದೆ ಸುಶೀಲಾರವರಿಗೆ ಧೈರ್ಯ ತುಂಬಿದರು.

Related posts

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya
error: Content is protected !!