24.7 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
error: Content is protected !!