30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ ನಡೆಯಿತು.

ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ಸುರೇಶ್, ಜಯರಾಮ್ ಅರ್ವಿನ್ ಮಿರಾಂದ, ಗೋಪಾಲ್, ಒಲ್ವಿನ್ ಡಿಸೋಜ, ಹರೀಶ್, ಶೇಕ್ ಹರ್ಷದ್, ಕೇಶವ, ವಸಂತ, ಜೀವನ್ ಡಿಸೋಜ, ಜಯಂತಿ, ಸುಲೋಚನಾ, ಘಟಕ ಪ್ರತಿನಿಧಿಗಳಾದ, ಮೋಹನ್, ಮಂಜುನಾಥ್, ಸಂಯೋಜಕರಾದ ಕು ವಸಂತಿ. ಭಾಗವಹಿಸಿ ಶಾಲೆಯ ಸುತ್ತ ಮುತ್ತ ಮೆಷಿನ್ ಯಂತ್ರದಿಂದ ಹುಲ್ಲು ಗಳನ್ನು ಕಿತ್ತು ಸ್ವಚ್ಛತೆ ಗೊಳಿಸಿ ಶಾಲಾ ಮೈದಾನವನ್ನು ಸಮತಟ್ಟು ಮಾಡುವ ಕೆಲಸವನ್ನು ನಿರ್ವಹಿಸಿದರು.ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿಗಳು ಜೊತೆ ಗಿದ್ದು ಸಹಕರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹನುಮಂತರಾಯ, ಶಿಕ್ಷಕರಾದ ವಿಕಾಸ್ ಎಸ್.ಡಿ.ಎಮ್.ಸಿ ಅಧ್ಯಕ್ಷ ನೋಣಯ್ಯ ಗೌಡ ಉಪಸ್ಥಿತರಿದ್ದು ಶೌರ್ಯ ತಂಡದ ಸೇವಾಕಾರ್ಯಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲರಿಗೂ ಅಭಿನಂನಂದಿಸಿದರು..
ಶಾಲಾ ಶಿಕ್ಷಕಿಯವರು ಶಾಲಾ ಮಕ್ಕಳು, ಶಾಲಾ ಮಕ್ಕಳ ಪೋಷಕರು ಶ್ರಮದಾನ ದಲ್ಲಿ ಪಾಲ್ಗೊಂಡಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya
error: Content is protected !!