23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

ಬೆಳ್ತಂಗಡಿ: ಮೂಲತಃ ಕಲ್ಮಂಜ ಗ್ರಾಮದ ಮೂಲಾರು ನಿವಾಸಿ ಪ್ರಸುತ್ತ ಗರ್ಡಾಡಿಯಲ್ಲಿ ವಾಸ್ತವ್ಯ ಇದ್ದ ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ (ಎ. ಜಿ.ಪಟವರ್ಧನ್) (78 ವರ್ಷ) ರವರು ಇಂದು (ಡಿ.09) ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರು ಪತ್ನಿ ಮತ್ತು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!